ಅಗಲಿದವರ ಶಾಂತಿಗಾಗಿ ಈ ಧ್ಯಾನ
ಚೈತನ್ಯವೆಂಬುವುದು ಒಂದೇ. ಬದುಕಿರುವವರು ಹಾಗು ಮರಣಿಸಿದವರು - ಇಬ್ಬರೂ ಕೂಡ ಇದೇ ಚೈತನ್ಯದ ಒಂದು ಭಾಗ. ಮರಣಿಸಿದವರ ಆತ್ಮಕ್ಕೆ ಶಾಂತಿ ತರಲು ಮತ್ತು ಅವರಿಂದ ಆಶೀರ್ವಾದವನ್ನು ಪಡೆಯಲು ಈ ಧ್ಯಾನ ಸಹಾಯ ಮಾಡುತ್ತದೆ.
ನಿಮ್ಮ ವೃತ್ತಿಯನ್ನು ಅರ್ಥಪೂರ್ಣ ಕೊಡುಗೆಯಾಗಿ ಪರಿವರ್ತಿಸಿ.
ನೀವು ನಿಮ್ಮ ಕೆಲಸದ ಮೂಲಕ ಪ್ರಪಂಚದ ಮೇಲೆ ಬೀರುತ್ತಿರುವ ಪ್ರಭಾವವನ್ನು ಮತ್ತು ಸೌಂದರ್ಯವನ್ನು ಅರಿತುಕೊಳ್ಳಿ.
4 Comments